ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, 'ದೇಹ ಹೋದರೂ ಆತ್ಮ ಇಲ್ಲಿಯೇ ಉಳಿದುಕೊಂಡಿದೆ. ಸಮಾಜಕ್ಕೆ ಸಂದೇಶ ನೀಡುವ ಚಿತ್ರಗಳನ್ನು ಅಪ್ಪು ಮಾಡಿದರು. ಅವರ ಸಮಾಧಿಗೆ ಇಂದಿಗೂ ಸಹಸ್ರಾರು ಜನ ಬಂದು ದರ್ಶನ ಪಡೆಯುತ್ತಿದ್ದಾರೆ. ಇದು ಜನರು ಅವರ ಮೇಲೆ ಇಟ್ಟಿರುವ ಪ್ರೀತಿಯನ್ನು ತೋರಿಸುತ್ತದೆ ಎಂದರು.