ಅಲಾರವಾಡ ಸೇತುವೆ ಕೆಳಗೆ ಬುಧವಾರ ನಡೆದ ಕಾರ್ಯಕ್ರಮವನ್ನು ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜು ಟೋಪಗಿ ಆಯೋಜಿಸಿದ್ದರು. ಪ್ರಾದೇಶಿಕ ಆಯುಕ್ತರ ಕಚೇರಿಯ ಉಪತಹಶೀಲ್ದಾರ್ ಸಾರಿಕಾ ಸಿಂಗನಮಕ್ಕಿ, ರಾಜೇಶ ಸಿಂಗನಮಕ್ಕಿ, ಲೆಕ್ಕಪತ್ರ ಪರಿಶೋಧಕ ಪ್ರಕಾಶ ತಿಗಡಿ, ಹಣಕಾಸು ಇಲಾಖೆಯ ಜಂಟಿ ನಿರ್ದೇಶಕ ಈರಣ್ಣ ಚಂದರಗಿ, ರವಿ ಸಂಕೇಶ್ವರಿ, ಹರೀಶ ಕರಿಗೊಣ್ಣವರ ಕಿಟ್ ವಿತರಿಸಿದರು.