ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ರಾಜಶೇಖರ ತಳವಾರ, ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜಶೇಖರ ತಳವಾರ, ಬೈರಗೌಡ ಪಾಟೀಲ, ಮಾರುತಿ ಪಾಟೀಲ, ಮಾರುತಿ ಅಂಬೋಳಕರ್, ದಿನೇಶ ಬಾಗಡೆ, ಸರೋಜಾ ದೊಡಮನಿ, ಬಸವರಾಜ ದೊಡಮನಿ, ನಾರಾಯಣ ಕಾಲಕುಂದ್ರಿ, ಸುರೇಶ ರಾಜೂಕರ್, ರಮೇಶ ಪಾಟೀಲ ಭಾಗವಹಿಸಿದ್ದರು.