<p>ರಾಯಬಾಗ: ಸಮಾಜದಲ್ಲಿ ಜಾತಿ, ಧರ್ಮ, ಶ್ರೀಮಂತ-ಬಡ ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಸೇವೆ ಸಲ್ಲಿಸುವಲ್ಲಿ ಶುಶ್ರೂಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶುಶ್ರೂಷಕರಾದ ಶ್ರೀಶೈಲ ಶಿರೂರ ಹೇಳಿದರು.</p>.<p>ಪಟ್ಟಣದ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೋಗಿಯ ನೋವು ನಿವಾರಣೆಯೇ ಶುಶ್ರುಷಕರ ಮುಖ್ಯ ಧ್ಯೇಯವಾಗಿದ್ದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆಯಲ್ಲಿ ತೊಡಗಿರುವವರು ಶುಶ್ರುಷಕರು ಎಂದು ತಿಳಿಸಿದರು.</p>.<p>ಡಾ.ಶ್ರೀಹರಿ ಪೋಳ, ಡಾ.ಸಿದ್ದಾರ್ಥ ಮಗದುಮ್, ಡಾ.ಸತೀಶ ಕಲ್ಲಟ್ಟಿ, ಡಾ.ಸದಾಶಿವ ಖನದಾಳೆ, ಎಲ್ಲ ಸಿಬ್ಬಂದಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-21-1626320498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಬಾಗ: ಸಮಾಜದಲ್ಲಿ ಜಾತಿ, ಧರ್ಮ, ಶ್ರೀಮಂತ-ಬಡ ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಸೇವೆ ಸಲ್ಲಿಸುವಲ್ಲಿ ಶುಶ್ರೂಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶುಶ್ರೂಷಕರಾದ ಶ್ರೀಶೈಲ ಶಿರೂರ ಹೇಳಿದರು.</p>.<p>ಪಟ್ಟಣದ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೋಗಿಯ ನೋವು ನಿವಾರಣೆಯೇ ಶುಶ್ರುಷಕರ ಮುಖ್ಯ ಧ್ಯೇಯವಾಗಿದ್ದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆಯಲ್ಲಿ ತೊಡಗಿರುವವರು ಶುಶ್ರುಷಕರು ಎಂದು ತಿಳಿಸಿದರು.</p>.<p>ಡಾ.ಶ್ರೀಹರಿ ಪೋಳ, ಡಾ.ಸಿದ್ದಾರ್ಥ ಮಗದುಮ್, ಡಾ.ಸತೀಶ ಕಲ್ಲಟ್ಟಿ, ಡಾ.ಸದಾಶಿವ ಖನದಾಳೆ, ಎಲ್ಲ ಸಿಬ್ಬಂದಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-21-1626320498</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>