ಇದಕ್ಕೆ ಒಪ್ಪದ ರಾಯಣ್ಣನ ಅಭಿಮಾನಿಗಳು, ‘ಗ್ರಾಮದ ವೃತ್ತದಲ್ಲಿ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದೇವೆ. ಮನವಿ ಸಲ್ಲಿಸಿದ್ದೇವೆ. ಅಲ್ಲಿಯೇ ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ, ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.