ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಳಗಾವಿ: ನಯನ ಮನೋಹರ ಜೈನ ಬಸದಿ

12ನೇ ಶತಮಾನದ ಜೈನ ಬಸದಿ, ದಕ್ಷಿಣ ಭಾರತದಲ್ಲಿಯೇ ಖಡ್ಗಾಸನದಲ್ಲಿರುವ ಏಕೈಕ ವಿಗ್ರಹ
ಆನಂದ ಮನ್ನಿಕೇರಿ
Published : 19 ಅಕ್ಟೋಬರ್ 2025, 7:20 IST
Last Updated : 19 ಅಕ್ಟೋಬರ್ 2025, 7:20 IST
ಫಾಲೋ ಮಾಡಿ
Comments
ಮಹಾವೀರರ ವಿಗ್ರಹದ ಕಣ್ಣಿನಲ್ಲಿ ಕಾಣುವ ಶಾಂತಿ ನಮ್ಮೊಳಗಿನ ಅಶಾಂತಿ ಕರಗಿಸುತ್ತದೆ. ಇಲ್ಲಿನ ವಾತಾವರಣವೇ ಧ್ಯಾನದಂತಿದೆ. ಆತ್ಮ ಶುದ್ಧೀಕರಣದ ಸ್ಥಳವಿದು.
– ಸನ್ಮತಿ ಆದಿನಾಥ ಶೆಟ್ಟಿ, ಜೈನ ಸಮುದಾಯದ ಕಾರ್ಯಕರ್ತ
ಈ ಬಸದಿ ನಮ್ಮ ಧಾರ್ಮಿಕ ನಂಬಿಕೆಯ ಮೂಲ. ಇಂತಹ ಸ್ಥಳಗಳು ನಮ್ಮ ಸಂಸ್ಕೃತಿಯ ಹೆಮ್ಮೆಯ ಭಾಗ. ಸರ್ಕಾರದಿಂದ ಇದರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು
– ಸುನೀಲ ಶಾಂತಿನಾಥ, ಬೇಡಕಿಹಾಳೆ ಸಮುದಾಯದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT