<p><strong>ರಾಯಬಾಗ (ಬೆಳಗಾವಿ ಜಿಲ್ಲೆ):</strong> ಪಟ್ಟಣದ ತಹಶೀಲ್ದಾರ್ ಕಚೇರಿಯ ಎಸ್ಡಿಎ ಚಂದ್ರಶೇಖರ ಮುರಟಗಿ ₹80 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ಭೂ ದಾಖಲೆ ಸಂಬಂಧಿಸಿದ ಕೆಲಸಕ್ಕೆ ₹ 1 ಲಕ್ಷ ನೀಡುವಂತೆ ರೈತ ಶಿವಾನಂದ ದುಂಡಗಿ ಅವರಿಗೆ ಆರೋಪಿಯು ಬೇಡಿಕೆ ಇಟ್ಟಿದ್ದರು. ₹80 ಸಾವಿರ ಲಂಚ ಪಡೆಯುವಾಗ ಕಾರ್ಯಾಚರಣೆ ನಡೆಸಿ, ಬಂಧಿಸಿದೆವು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ದಾಳಿ ವೇಳೆ ಕಚೇರಿಯ ಕೆಲ ದಾಖಲೆಗಳನ್ನು ಪರಿಶೀಲಿಸಿದ್ದು, ಮ್ಯೂಟೇಷನ್, ಪಹಣಿ ತಿದ್ದುಪಡಿ ಸೇರಿ ಕಂದಾಯಕ್ಕೆ ಸಂಬಂಧಿಸಿದ ಕಡತಗಳನ್ನು ವಶಕ್ಕೆ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಬಾಗ (ಬೆಳಗಾವಿ ಜಿಲ್ಲೆ):</strong> ಪಟ್ಟಣದ ತಹಶೀಲ್ದಾರ್ ಕಚೇರಿಯ ಎಸ್ಡಿಎ ಚಂದ್ರಶೇಖರ ಮುರಟಗಿ ₹80 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ಭೂ ದಾಖಲೆ ಸಂಬಂಧಿಸಿದ ಕೆಲಸಕ್ಕೆ ₹ 1 ಲಕ್ಷ ನೀಡುವಂತೆ ರೈತ ಶಿವಾನಂದ ದುಂಡಗಿ ಅವರಿಗೆ ಆರೋಪಿಯು ಬೇಡಿಕೆ ಇಟ್ಟಿದ್ದರು. ₹80 ಸಾವಿರ ಲಂಚ ಪಡೆಯುವಾಗ ಕಾರ್ಯಾಚರಣೆ ನಡೆಸಿ, ಬಂಧಿಸಿದೆವು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ದಾಳಿ ವೇಳೆ ಕಚೇರಿಯ ಕೆಲ ದಾಖಲೆಗಳನ್ನು ಪರಿಶೀಲಿಸಿದ್ದು, ಮ್ಯೂಟೇಷನ್, ಪಹಣಿ ತಿದ್ದುಪಡಿ ಸೇರಿ ಕಂದಾಯಕ್ಕೆ ಸಂಬಂಧಿಸಿದ ಕಡತಗಳನ್ನು ವಶಕ್ಕೆ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>