<p><strong>ಯರಗಟ್ಟಿ:</strong> ಕೇಂದ್ರ ಬಿಜೆಪಿ ಸರ್ಕಾರ ಬಡವರಿಗೆ, ಜನಸಾಮನ್ಯರಿಗೆ ಉಪಯುಕ್ತ ಯೋಜನೆಗಳನ್ನು ಜಾರಿ ಮಾಡಿದ್ದು, ಯೋಜನೆಗಳನ್ನು ಜನರ ಮನೆ ಮನೆಗೆ ತಿಳಿಸಿ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.</p>.<p>ಪಟ್ಟಣದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಜೀತಕುಮಾರ ದೇಸಾಯಿ, ಅವರ ವಾಡೆ ಆವರಣದಲ್ಲಿ ಶನಿವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ಕಾರ್ಯಕರ್ತರ ಜೊತೆ ಮಾತನಾಡಿದರು.</p>.<p>ನರೇಂದ್ರ ಮೋದಿ ಅವರನ್ನು ಮತ್ತಮ್ಮೆ ಪ್ರಧಾನಿ ಮಾಡಲು ಮತದಾರರ ಮನವೊಲಿಸಬೇಕು. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಜಯ ನಮ್ಮದೆ ಎಂದು ತಿಳಿಸಿದರು.</p>.<p>ಸವದತ್ತಿ ಬಿಜೆಪಿ ಮುಖಂಡ ವಿರಪಾಕ್ಷ ಮಾಮನಿ ರತ್ನಾ ಮಾಮನಿ, ಜೆಡಿಎಸ್ ಸವದತ್ತಿ ಮುಖಂಡ ಸೌರಭ ಚೋಪ್ರಾ ಮಾತನಾಡಿದರು.</p>.<p>ಡಾ. ಕೆ.ವಿ ಪಾಟೀಲ, ವಿನಯಕುಮಾರ ದೇಸಾಯಿ, ಅಜಿತಕುಮಾರ ದೇಸಾಯಿ, ಮಹಾಂತೇಶ ಜಕಾತಿ,<br> ಈರಣ್ಣ ಚಂದ್ರಗಿ, ವಿಠ್ಠಲಗೌಡ ದೇವರಡ್ಡಿ, ಬಸನಗೌಡ ಪಾಟೀಲ, ಸದಾನಂದ ಪಾಟೀಲ, ವಿಶಾಲಗೌಡ ಪಾಟೀಲ, ಇಮಾಮಸಾಬ ಹುಸೆನಾಯ್ಕರ, ಶಿವಾನಂದ ಪಟ್ಟಣಶೇಟ್ಟಿ, ದಾವಲಸಾಬ ಚಪ್ಟಿ, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗಟ್ಟಿ:</strong> ಕೇಂದ್ರ ಬಿಜೆಪಿ ಸರ್ಕಾರ ಬಡವರಿಗೆ, ಜನಸಾಮನ್ಯರಿಗೆ ಉಪಯುಕ್ತ ಯೋಜನೆಗಳನ್ನು ಜಾರಿ ಮಾಡಿದ್ದು, ಯೋಜನೆಗಳನ್ನು ಜನರ ಮನೆ ಮನೆಗೆ ತಿಳಿಸಿ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.</p>.<p>ಪಟ್ಟಣದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಜೀತಕುಮಾರ ದೇಸಾಯಿ, ಅವರ ವಾಡೆ ಆವರಣದಲ್ಲಿ ಶನಿವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ಕಾರ್ಯಕರ್ತರ ಜೊತೆ ಮಾತನಾಡಿದರು.</p>.<p>ನರೇಂದ್ರ ಮೋದಿ ಅವರನ್ನು ಮತ್ತಮ್ಮೆ ಪ್ರಧಾನಿ ಮಾಡಲು ಮತದಾರರ ಮನವೊಲಿಸಬೇಕು. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಜಯ ನಮ್ಮದೆ ಎಂದು ತಿಳಿಸಿದರು.</p>.<p>ಸವದತ್ತಿ ಬಿಜೆಪಿ ಮುಖಂಡ ವಿರಪಾಕ್ಷ ಮಾಮನಿ ರತ್ನಾ ಮಾಮನಿ, ಜೆಡಿಎಸ್ ಸವದತ್ತಿ ಮುಖಂಡ ಸೌರಭ ಚೋಪ್ರಾ ಮಾತನಾಡಿದರು.</p>.<p>ಡಾ. ಕೆ.ವಿ ಪಾಟೀಲ, ವಿನಯಕುಮಾರ ದೇಸಾಯಿ, ಅಜಿತಕುಮಾರ ದೇಸಾಯಿ, ಮಹಾಂತೇಶ ಜಕಾತಿ,<br> ಈರಣ್ಣ ಚಂದ್ರಗಿ, ವಿಠ್ಠಲಗೌಡ ದೇವರಡ್ಡಿ, ಬಸನಗೌಡ ಪಾಟೀಲ, ಸದಾನಂದ ಪಾಟೀಲ, ವಿಶಾಲಗೌಡ ಪಾಟೀಲ, ಇಮಾಮಸಾಬ ಹುಸೆನಾಯ್ಕರ, ಶಿವಾನಂದ ಪಟ್ಟಣಶೇಟ್ಟಿ, ದಾವಲಸಾಬ ಚಪ್ಟಿ, ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>