‘ವೇಮನಾನಂದ ಶ್ರೀಗಳು ಭವನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ,ಶಾಸಕರಾದ ಎಚ್.ಕೆ. ಪಾಟೀಲ, ರಾಮಲಿಂಗಾ ರೆಡ್ಡಿ,ಬಾಲಚಂದ್ರ ಜಾರಕಿಹೊಳಿ, ಬಸವರಾಜ ಹೊರಟ್ಟಿ, ಸೌಮ್ಯಾ ರೆಡ್ಡಿ, ಎಸ್.ಆರ್. ಪಾಟೀಲ, ಬೆಂಗಳೂರಿನ ರೆಡ್ಡಿ ಸಂಘದ ನಿರ್ದೇಶಕ ಡಿ.ಎನ್. ಲಕ್ಷ್ಮಣ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಎಸ್. ಜಯರಾಜ ರೆಡ್ಡಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.