‘ಭಾರತೀಯ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಡಾ. ದರ್ಶನ್ ಪಾಲ್ ಭಾಗವಹಿಸಲಿದ್ದಾರೆ. ಮುಖಂಡ ಯೋಗೇಂದ್ರ ಯಾದವ್ ಅವರಿಗೂ ಆಹ್ವಾನ ನೀಡಿದ್ದೇವೆ. ನಮ್ಮಲ್ಲಿನ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ, ಬಡಗಲಪುರ ನಾಗೇಂದ್ರ ಮೊದಲಾದವರನ್ನೂ ಕರೆದಿದ್ದೇವೆ’ ಎಂದು ಮಾಹಿತಿ ನೀಡಿದರು.