‘ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಗದಗ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. ಇಂತಹ ಕಚೇರಿಗಳನ್ನು ರದ್ದುಪಡಿಸಿ ಬೆಂಗಳೂರಿನಲ್ಲೇ ಕಂದಾಯ ಆಯುಕ್ತಾಲಯ ಸ್ಥಾಪಿಸುವಂತೆ ಆಡಳಿತ ಸುಧಾರಣೆ ಆಯೋಗ ಶಿಫಾರಸು ಮಾಡಿರುವುದು ಖಂಡನೀಯ’ ಎಂದು ಹೇಳಿದ್ದಾರೆ.