ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾಗೌಡ ಪಾಟೀಲ ಶ್ರದ್ಧಾಂಜಲಿ ಸಭೆ ನಾಳೆ

Last Updated 4 ಜುಲೈ 2021, 15:07 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯ ರೈತ ಸಂಘದಿಂದ ಜುಲೈ 5ರಂದು ಮಧ್ಯಾಹ್ನ 11ಕ್ಕೆ ಇಲ್ಲಿನ ಕೆಪಿಟಿಸಿಎಲ್ ಸಭಾಭವನದಲ್ಲಿ ಕೇಂದ್ರದ ಮಾಜಿ ಸಚಿವ ಮತ್ತು ರೈತ ನಾಯಕ ಬಾಬಾಗೌಡ ಪಾಟೀಲ ಅವರಿಗೆ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.

ಸಂಘದ ಗೌರವಾಧ್ಯಕ್ಷ ಚಾಮರಾಜ ಮಾಲಿಪಾಟೀಲ, ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ, ಮುಖಂಡ ಶಶಿಕಾಂತ ನಾಯಿಕ ಭಾಗವಹಿಸುವರು ಎಂದು ಮುಖಂಡ ಕಲ್ಯಾಣರಾವ ಮುಚಳಂಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT