ಬಾಗೋಜಿಕೊಪ್ಪ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುನವಳ್ಳಿಯ ಸೋಮಶೇಖರ ಮಠದ ಮುರುಘೇಂದ್ರ ಸ್ವಾಮೀಜಿ, ಶಿವಲಿಂಗಯ್ಯ ಸ್ವಾಮೀಜಿ, ಮುಖಂಡರಾದ ವಿನಯಕುಮಾರ ದೇಸಾಯಿ, ಅಜಿತಕುಮಾರ ದೇಸಾಯಿ, ವಿದ್ಯಾರಾಣಿ ಸೊನ್ನದ, ವಿಮಲಾಕ್ಷಿ ದೇಸಾಯಿ, ರಮೇಶ ಗೋಮಾಡಿ, ಪುಂಡಲೀಕ ಮೇಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಕಡಬಿ, ಸಂಜಯಕುಮಾರ ದೇಸಾಯಿ, ಪ್ರಪುಲಚಂದ್ರ ದೇಸಾಯಿ, ಮಲ್ಲಿಕಾರ್ಜುನ ಅಣ್ಣಿಗೇರಿ, ಎ.ವಿ. ಇಂಗಳೆ ಪಾಲ್ಗೊಂಡಿದ್ದರು.