‘ಪ್ರವರ್ಗ 1ರಲ್ಲಿ ಇರುವುದರಿಂದ ಬೈಲಪತರ, ಹೆಳವರ ಮೊದಲಾದ ಪಂಗಡದವರು ಸೌಲಭ್ಯಗಳಿಂದ ವಂಚಿತವಾಗುತ್ತಿದ್ದಾರೆ. ಊರೂರು ಸುತ್ತುತ್ತಾ ಉಂಗುರ, ಹಾಲಗಡಗ, ಕಬ್ಬಿಣ, ತಾಮ್ರ, ಹಿತ್ತಾಳೆಯಿಂದ ಚಿಕ್ಕಪುಟ್ಟ ವಸ್ತುಗಳನ್ನು ಸಿದ್ಧಪಡಿಸಿ ಮಾರುವವರಿಗೆ ಹೆಚ್ಚಿನ ಸೌಲಭ್ಯ ಒದಿಗಸುವ, ಸಮಾಜದ ಮುಖ್ಯವಾಹಿನಿಗೆ ತರುವ ಅಗತ್ಯವಿದೆ’ ಎಂದು ತಿಳಿಸಿದರು.