<p><strong>ತಲ್ಲೂರ </strong>(ಬೆಳಗಾವಿ ಜಿಲ್ಲೆ): ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಇತರ ಹಿಂದುಳಿದ ವರ್ಗಗಳ ನಾಗರಿಕರು ರುದ್ರಭೂಮಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಿ.ಬಿ. ಅಮ್ಮಿನಬಾವಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪ್ರಸ್ತುತ ಶವಸಂಸ್ಕಾರಕ್ಕಾಗಿ ಖಾಲಿ ಜಾಗ, ಗುಡ್ಡ ಅಥವಾ ಬಯಲನ್ನು ಅವಲಂಬಿಸಿದ್ದೇವೆ. ಇದರಿಂದ ಬಹಳ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ಅಶೋಕ ವನ್ನೂರ, ಈರಪ್ಪ ಚಿಕಾಕಿ, ಡಿ.ಡಿ. ಭೋವಿ, ಲೋಕನಾಥ ಪೂಜೇರ, ಅಡಿವೆಪ್ಪ ಮಾದರ, ಬಸವರಾಜ ಪೂಜೇರ, ಬಸವರಾಜ ಕೊಟ್ರೆನ್ನವರ, ಪಕ್ಕೀರಪ್ಪ ಉಪ್ಪಾರ, ಯಮನಪ್ಪ ತಳವಾರ, ದೇಮಪ್ಪ ಮುಕ್ಕಾನಿ, ದುಂಡಪ್ಪ ಮಾಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲ್ಲೂರ </strong>(ಬೆಳಗಾವಿ ಜಿಲ್ಲೆ): ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಇತರ ಹಿಂದುಳಿದ ವರ್ಗಗಳ ನಾಗರಿಕರು ರುದ್ರಭೂಮಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಿ.ಬಿ. ಅಮ್ಮಿನಬಾವಿ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪ್ರಸ್ತುತ ಶವಸಂಸ್ಕಾರಕ್ಕಾಗಿ ಖಾಲಿ ಜಾಗ, ಗುಡ್ಡ ಅಥವಾ ಬಯಲನ್ನು ಅವಲಂಬಿಸಿದ್ದೇವೆ. ಇದರಿಂದ ಬಹಳ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ಅಶೋಕ ವನ್ನೂರ, ಈರಪ್ಪ ಚಿಕಾಕಿ, ಡಿ.ಡಿ. ಭೋವಿ, ಲೋಕನಾಥ ಪೂಜೇರ, ಅಡಿವೆಪ್ಪ ಮಾದರ, ಬಸವರಾಜ ಪೂಜೇರ, ಬಸವರಾಜ ಕೊಟ್ರೆನ್ನವರ, ಪಕ್ಕೀರಪ್ಪ ಉಪ್ಪಾರ, ಯಮನಪ್ಪ ತಳವಾರ, ದೇಮಪ್ಪ ಮುಕ್ಕಾನಿ, ದುಂಡಪ್ಪ ಮಾಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>