<p><strong>ಹಾರೂಗೇರಿ (ಬೆಳಗಾವಿ ಜಿಲ್ಲೆ)</strong>: ‘ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಕ್ರಾಂತಿಕಾರಿ ಹೋರಾಟದ ಸಂಕಲ್ಪ ತೊಟ್ಟಿದ್ದೇವೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶನಿವಾರ ಇಲ್ಲಿ ಪ್ರಕಟಿಸಿದರು. </p>.<p>ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ನಡೆದ ‘ಪ್ರತಿಜ್ಞಾ ಕ್ರಾಂತಿ’ ಹೋರಾಟದಲ್ಲಿ ಅವರು, ‘ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ರಾಜ್ಯ ಸರ್ಕಾರದಿಂದ ಮೀಸಲಾತಿ ಸಿಗುವ ಭರವಸೆ ಇಲ್ಲ. ಮುಂದೆ ಎಲ್ಲ ಅಡೆ–ತಡೆ ಮೀರಿ ಹೋರಾಟ ಮಾಡಬೇಕಿದೆ’ ಎಂದರು.</p>.<p>ಶಾಸಕ ಸಿದ್ದು ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೂಗೇರಿ (ಬೆಳಗಾವಿ ಜಿಲ್ಲೆ)</strong>: ‘ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಕ್ರಾಂತಿಕಾರಿ ಹೋರಾಟದ ಸಂಕಲ್ಪ ತೊಟ್ಟಿದ್ದೇವೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶನಿವಾರ ಇಲ್ಲಿ ಪ್ರಕಟಿಸಿದರು. </p>.<p>ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ನಡೆದ ‘ಪ್ರತಿಜ್ಞಾ ಕ್ರಾಂತಿ’ ಹೋರಾಟದಲ್ಲಿ ಅವರು, ‘ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ರಾಜ್ಯ ಸರ್ಕಾರದಿಂದ ಮೀಸಲಾತಿ ಸಿಗುವ ಭರವಸೆ ಇಲ್ಲ. ಮುಂದೆ ಎಲ್ಲ ಅಡೆ–ತಡೆ ಮೀರಿ ಹೋರಾಟ ಮಾಡಬೇಕಿದೆ’ ಎಂದರು.</p>.<p>ಶಾಸಕ ಸಿದ್ದು ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>