<p><strong>ಬೆಳಗಾವಿ</strong>: ಕರ್ನಾಟಕದ ಗಡಿಗೆ ಹೊಂದಿಕೊಂಡ ಗೋವಾ ರಾಜ್ಯದಲ್ಲಿ ಬರುವ ದೂಧ್ಸಾಗರ ಜಲಾಶಯ ವೀಕ್ಷಣೆಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಈ ಜಲಾಶಯ ಪ್ರದೇಶ ಈಗ ಅಪಾಯಕಾರಿ ಆಗಿದ್ದರಿಂದ ಗೋವಾ ಸರ್ಕಾರ ನಿರ್ಬಂಧ ಹೇರಿದೆ.</p>.<p>ದೂಧ್ಸಾಗರ ಜಲಾಶಯಕ್ಕೆ ರೈಲು ಅಥವಾ ಕಾಲ್ನಡಿಗೆಯಲ್ಲಿ ಹೋಗುವುದನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಅಲ್ಲದೇ ಈ ಮಾರ್ಗದಲ್ಲಿ ಗೋವಾಗೆ ಸಂಚರಿಸುವ ರೈಲು ಪ್ರಯಾಣಿಕರು ಕೂಡ ಜಲಪಾತದ ನಿಲ್ದಾಣದಲ್ಲಿ ಇಳಿಯದಂತೆ ರೈಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.</p>.<p>‘ದೂಧ್ಸಾಗರ ವೀಕ್ಷಣೆ ನಿಷೇಧಿಸಲಾಗಿದ್ದು ಜಿಲ್ಲೆಯಿಂದ ಯಾರೂ ಪ್ರವಾಸ ಕೈಗೊಳ್ಳಬಾರದು’ ಎಂದು ನಗರದ ರೈಲ್ವೆ ನಿಲ್ದಾಣದಲ್ಲೂ ಪ್ರಕಟಣೆ ಹಾಕಲಾಗಿದೆ.ಬೆಳಗಾವಿ: ಕರ್ನಾಟಕದ ಗಡಿಗೆ ಹೊಂದಿಕೊಂಡ ಗೋವಾ ರಾಜ್ಯದಲ್ಲಿ ಬರುವ ದೂಧ್ಸಾಗರ ಜಲಾಶಯ ವೀಕ್ಷಣೆಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಈ ಜಲಾಶಯ ಪ್ರದೇಶ ಈಗ ಅಪಾಯಕಾರಿ ಆಗಿದ್ದರಿಂದ ಗೋವಾ ಸರ್ಕಾರ ನಿರ್ಬಂಧ ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕರ್ನಾಟಕದ ಗಡಿಗೆ ಹೊಂದಿಕೊಂಡ ಗೋವಾ ರಾಜ್ಯದಲ್ಲಿ ಬರುವ ದೂಧ್ಸಾಗರ ಜಲಾಶಯ ವೀಕ್ಷಣೆಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಈ ಜಲಾಶಯ ಪ್ರದೇಶ ಈಗ ಅಪಾಯಕಾರಿ ಆಗಿದ್ದರಿಂದ ಗೋವಾ ಸರ್ಕಾರ ನಿರ್ಬಂಧ ಹೇರಿದೆ.</p>.<p>ದೂಧ್ಸಾಗರ ಜಲಾಶಯಕ್ಕೆ ರೈಲು ಅಥವಾ ಕಾಲ್ನಡಿಗೆಯಲ್ಲಿ ಹೋಗುವುದನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಅಲ್ಲದೇ ಈ ಮಾರ್ಗದಲ್ಲಿ ಗೋವಾಗೆ ಸಂಚರಿಸುವ ರೈಲು ಪ್ರಯಾಣಿಕರು ಕೂಡ ಜಲಪಾತದ ನಿಲ್ದಾಣದಲ್ಲಿ ಇಳಿಯದಂತೆ ರೈಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.</p>.<p>‘ದೂಧ್ಸಾಗರ ವೀಕ್ಷಣೆ ನಿಷೇಧಿಸಲಾಗಿದ್ದು ಜಿಲ್ಲೆಯಿಂದ ಯಾರೂ ಪ್ರವಾಸ ಕೈಗೊಳ್ಳಬಾರದು’ ಎಂದು ನಗರದ ರೈಲ್ವೆ ನಿಲ್ದಾಣದಲ್ಲೂ ಪ್ರಕಟಣೆ ಹಾಕಲಾಗಿದೆ.ಬೆಳಗಾವಿ: ಕರ್ನಾಟಕದ ಗಡಿಗೆ ಹೊಂದಿಕೊಂಡ ಗೋವಾ ರಾಜ್ಯದಲ್ಲಿ ಬರುವ ದೂಧ್ಸಾಗರ ಜಲಾಶಯ ವೀಕ್ಷಣೆಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಈ ಜಲಾಶಯ ಪ್ರದೇಶ ಈಗ ಅಪಾಯಕಾರಿ ಆಗಿದ್ದರಿಂದ ಗೋವಾ ಸರ್ಕಾರ ನಿರ್ಬಂಧ ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>