ಸೋಮವಾರ ಮುನ್ಯಾಳ ಗ್ರಾಮದಲ್ಲಿ ಮನೆ, ಮನೆಗೆ ತೆರಳಿ ಅನ್ನಭಾಗದ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ತ್ರಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದಾಗ, ವಾಹನವನ್ನು ಜಪ್ತಿ ಮಾಡಿ 7.20 ಕ್ವಿಂಟಲ್ ಅಕ್ಕಿ ಮತ್ತು ವಾಹವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ರಬಕವಿ ಪಟ್ಟಣದ ಬಸವರಾಜ ದುಂಡಪ್ಪ ಜಮಖಂಡಿ, ಪ್ರಭು ಮಾರುತಿ ಅಲಕನೂರ, ಕರೆಪ್ಪ ಪರಸಪ್ಪ ಅಲಕನೂರ, ಶಿರಸು ಸಿದರಾಮ ಖಾನಟ್ಟಿ ಅವರನ್ನು ಬಂಧಿಸಿದ್ದಾರೆ.