‘ಬೆಂಗಳೂರು, ಮುಂಬೈ, ಹೈದರಾಬಾದ್, ಪುಣೆ ಮೊದಲಾದ ನಗರಗಳಿಗೆ ವಲಸೆ ಹೋಗಿದ್ದ ಸಾವಿರಾರು ಕಾರ್ಮಿಕರು,ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಮತ್ತೆ ಹಳ್ಳಿಗಳಿಗೆ ಹಿಂತಿರುಗುತ್ತಿದ್ದಾರೆ. ಜೀವನ ನಿರ್ವಹಣೆ ಹೇಗೆ ಎನ್ನುವ ಆತಂಕದಲ್ಲಿದ್ದಾರೆ. ಹೀಗಿರುವಾಗ, ರಾಜ್ಯ ಸರ್ಕಾರವು ಮತ್ತೊಂದು ಆಘಾತ ನೀಡಿರುವುದು ಸರಿಯಲ್ಲ’ ಎಂದಿದ್ದಾರೆ.