ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

Last Updated 11 ಡಿಸೆಂಬರ್ 2020, 12:31 IST
ಅಕ್ಷರ ಗಾತ್ರ

ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ‘ರೈತ ಕೃಷಿ-ಕಾರ್ಮಿಕ ಸಂಘಟನೆ’ (ಆರ್‌ಕೆಎಸ್‌) ನೇತೃತ್ವದಲ್ಲಿ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳ ಮುಗಳಿಹಾಳ, ಅಕ್ಕಿಸಾಗರ, ದಾಸನಾಳ, ಬಾಗೋಜಿಕೊಪ್ಪ, ಹಿರೇಕೊಪ್ಪ, ಚಿಕ್ಕೊಪ್ಪ ಮೊದಲಾದ ಹಳ್ಳಿಗಳಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು.

ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ರೈತರಿಗೆ ಆಗುವ ತೊಂದರೆಗಳ ಬಗ್ಗೆ ತಿಳಿಸಲಾಯಿತು.

ಸಂಘಟನೆ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ಸಂಘಟನಾಕಾರ ರಾಜು ಗಾಣಗಿ, ವಿಠ್ಠಲ ದೊಡ್ಡಗೌಡರ, ಪ್ರವೀಣ ಸಿಂಗಾಡೆ, ರೈತ ಮುಖಂಡರು ಮತ್ತು ಹಿರಿಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT