ಸಂಕೇಶ್ವರದ ವೈದ್ಯ ಸಚಿನ್ ಪಾಟೀಲ, ವರ್ತಕ ವಿಶ್ವನಾಥ ಗಡ್ಡಿ, ಬೆಳಗಾವಿಯ ಅಬ್ಬಾಸ ಕಟಗಿ, ರವೀಂದ್ರ ಕರಿಗಾರ, ಅಶೋಕ ಜುನಗಾರೆ ಹಾಗೂ ಗುಂಡು ತುಕಾರಾಮ ಗಾವಡೆ ಮೃತರು. ಗಾಯಗೊಂಡವರಲ್ಲಿ ಸಂಕೇಶ್ವರದ ವರ್ತಕ ಬಸವರಾಜ ಬಾಗಲಕೋಟೆ ಅವರೂ ಸೇರಿದ್ದಾರೆ. ಸಾತಾರಾದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.