‘ಅಭಿವೃದ್ಧಿ ಕೆಲಸಗಳು ನಿಲ್ಲಬಾರದೆನ್ನುವ ಕಾರಣಕ್ಕೆ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದೇನೆ. ಜನಪ್ರತಿನಿಧಿಯಾಗಿ ನನ್ನ ಕರ್ತವ್ಯವನ್ನು ಸಾಧ್ಯವಾದಷ್ಟರ ಮಟ್ಟಿಗೆ ನಿರ್ವಹಿಸುತ್ತಿದ್ದೇನೆ. ಚುನಾವಣೆಗೆ ಮುನ್ನ ಕೊಟ್ಟರುವ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ಜನರು ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ’ ಎಂದರು.