ರೈಲ್ವೆ ಇಲಾಖೆಯ ಉಪ ಮುಖ್ಯ ಎಂಜಿನಿಯರ್ ಚಂದ್ರಶೇಖರ್, ನಗರಪಾಲಿಕೆ ಎಂಜಿನಿಯರ್ ಲಕ್ಷ್ಮಿ ಸುಳಗೇಕರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಬಿ. ಕುಸನಾಳ, ಬೆಳಗಾವಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ರೋಹನ ಜವಳಿ, ಸದಸ್ಯರಾದ ಸಚಿನ ಸಬ್ನಿಸ್, ರಾಜೇಂದ್ರ ಹರಕುಣಿ, ಪ್ರಭಾಕರ ನಾಗರಮುನ್ನೋಳಿ ಇದ್ದರು.