<p><strong>ಖಾನಾಪುರ (ಬೆಳಗಾವಿ ಜಿಲ್ಲೆ): </strong>ಭತ್ತದ ನಾಟಿಗಾಗಿ ಗದ್ದೆಯನ್ನು ಸಿದ್ಧಗೊಳಿಸುವ ಸಂದರ್ಭದಲ್ಲಿ ರೋಟವೇಟರ್ ಮಗುಚಿ ಬಿದ್ದಿದ್ದರಿಂದ ಚಾಲಕ ಅದರಡಿ ಸಿಲುಕಿ ಮೃತರಾದ ಘಟನೆ ಖಾನಾಪುರ ತಾಲ್ಲೂಕಿನ ಬೇಕವಾಡ ಗ್ರಾಮದಲ್ಲಿ ಸೋಮವಾರ ಮುಂಜಾನೆ ನಡೆದಿದೆ.</p>.<p>ಮೃತರನ್ನು ಹಾವೇರಿ ಜಿಲ್ಲೆಯ ವೃಷಭ ಯರನಾಳ (22) ಎಂದು ಗುರುತಿಸಲಾಗಿದೆ.</p>.<p>ರೋಟಾವೇಟರ್ ಅಡಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಸ್ಥಳೀಯರು ಜೆಸಿಬಿ ಬಳಸಿ ಹೊರತೆಗೆದರು.</p>.<p>ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಖಾನಾಪುರ (ಬೆಳಗಾವಿ ಜಿಲ್ಲೆ): </strong>ಭತ್ತದ ನಾಟಿಗಾಗಿ ಗದ್ದೆಯನ್ನು ಸಿದ್ಧಗೊಳಿಸುವ ಸಂದರ್ಭದಲ್ಲಿ ರೋಟವೇಟರ್ ಮಗುಚಿ ಬಿದ್ದಿದ್ದರಿಂದ ಚಾಲಕ ಅದರಡಿ ಸಿಲುಕಿ ಮೃತರಾದ ಘಟನೆ ಖಾನಾಪುರ ತಾಲ್ಲೂಕಿನ ಬೇಕವಾಡ ಗ್ರಾಮದಲ್ಲಿ ಸೋಮವಾರ ಮುಂಜಾನೆ ನಡೆದಿದೆ.</p>.<p>ಮೃತರನ್ನು ಹಾವೇರಿ ಜಿಲ್ಲೆಯ ವೃಷಭ ಯರನಾಳ (22) ಎಂದು ಗುರುತಿಸಲಾಗಿದೆ.</p>.<p>ರೋಟಾವೇಟರ್ ಅಡಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಸ್ಥಳೀಯರು ಜೆಸಿಬಿ ಬಳಸಿ ಹೊರತೆಗೆದರು.</p>.<p>ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>