ಮುಸ್ಲಿಂ ಸಮಾಜದ ಧರ್ಮ ಗುರು ಮುಫ್ತಿ ಹಬಿಬುಲ್ಲಾ ಕಾಶ್ಮಿ ಮಾತನಾಡಿದರು. ಅಂಜುಮನ್ ಸಂಸ್ಥೆಯ ಅದ್ಯಕ್ಷ ಸಯ್ಯದ್ ಅಮಿನ ಗದ್ಯಾಳ, ಮುಖಂಡರಾದ ಅಸ್ಲಂ ನಾಲಬಂದ, ಅತೀಕ ಮೋಮಿನ್ , ಆರೀಪ್ ನಾಲಬಂದ , ಆಸೀಪ ನಾಲಬಂದ , ರಾಜು ಬುಲಬುಲೆ, ಸಂತೋಷ ಸಾವಡಕರ, ರಾವಸಾಬ ಐಹೊಳೆ, ಮಲ್ಲು ಹುದ್ದಾರ್, ಹಾಜಿ ಬಾಬು ಗದ್ಯಾಳ್, ಹಾಜಿ ಬಾಬು ಮುಲ್ಲಾ, ಹಾಜಿ ಅಕ್ಬರ್ ಮುಲ್ಲಾ, ಹಾಜಿ ಶಫಿ ಮುಲ್ಲಾ, ರಿಯಾಜ್ ಸನದಿ, ಅಬ್ದುಲ ಅಜೀಜ್ ಮುಲ್ಲಾ, ಆಬಿದ ಮಾಸ್ಟರ್, ಇಲಿಯಾಸ್ ಹಿಪ್ಪರಗಿ, ಬಾಬು ಖೆಮಲಾಪೂರ್, ಐ.ಜಿ ಬಿರಾದಾರ್, ಇರ್ಷಾದ್ ಮನಗೂಳಿ, ಸಯ್ಯದ ಗಡ್ಡೆಕರ, ಸಲಾಂ ಕಲ್ಲಿ, ಅತಿಕ್ ಮೊಮೀನ್ ಇದ್ದರು.