ತಾಲ್ಲೂಕು ಘಟಕ ಅಧ್ಯಕ್ಷ ಎನ್.ಆರ್.ಠಕ್ಕಾಯಿ ನಾಡ ಧ್ವಜಾರೋಹಣ ನೆರವೇರಿಸಿದರು. ಸಾಹಿತಿ ಅನ್ನಪೂರ್ಣ ಕನೋಜ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಸ್ನೇಹಲತಾ ಮೆಟಗುಡ್ಡ, ಗ್ರಾ.ಪಂ ಅಧ್ಯಕ್ಷ ಬಸವರಾಜ ಪಟ್ಟೆದ, ಉಪಾಧ್ಯಕ್ಷೆ ಜೈರಾಬಿ ನದಾಫ, ಚಿತ್ರನಟ ಶಿವರಂಜನ ಬೋಳನ್ನವರ, ಪತ್ರಕರ್ತ ಸಂಘದ ಅಧ್ಯಕ್ಷ ಮಹಾಂತೇಶ ತುರಮರಿ, ಮೋಹನ ಪಾಟೀಲ, ಎಸ್.ಡಿ.ಗಂಗಣ್ಣವರ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು.