'ರಾಹುಲ್ ಬಾಬಾ' ಅವರೂ ತುಮಕೂರಿಗೆ ಬಂದಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂಬ ಹಗಲು ಗನಸು ಕಾಣುತ್ತಿದ್ದಾರೆ. ಬಾಬಾ, 2014ರ ನಂತರ ದೇಶದಲ್ಲಿ ನಡೆದ ಚುನಾವಣೆಗಳನ್ನು ಒಮ್ಮೆ ತಿರುಗಿ ನೋಡಿ. ನಿಮಗೆ ನೆನಪಿಲ್ಲದಿದ್ದರೆ ನಾನು ನೆನಪಿಸುವೆ. 14 ರಾಜ್ಯಗಳಲ್ಲಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ ಎಂದು ಅಮಿತ್ ಶಾ ಗುಡುಗಿದರು.