ಎಣಿಕೆ ಕಾರ್ಯದಲ್ಲಿ ದೇವಸ್ಥಾನದ 85 ಸಿಬ್ಬಂದಿ ಮತ್ತು ಸಿಂಡಿಕೇಟ್ ಬ್ಯಾಂಕ್ನ 10 ಸಿಬ್ಬಂದಿ ಪಾಲ್ಗೊಂಡಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಸದಸ್ಯರಾದ ಲಕ್ಷ್ಮಿ ಹೂಲಿ, ರಾಜೇಶ್ವರಿ ಚಂದರಗಿ, ಪುಂಡಲೀಕ ಮೇಟಿ, ವೈ.ವೈ. ಕಾಳಪ್ಪನವರ, ಇಒ ರವಿ ಕೋಟಾರಗಸ್ತಿ, ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರ್ ದಶರಥ ಜಾಧವ, ಪಿಎಸ್ಐ ಶಿವಾನಂದ ಗುಡಗನಟ್ಟಿ, ಎಂಜಿನಿಯರ್ ಎ.ವಿ. ಮುಳ್ಳೂರ, ಬಾಳೇಶ ಅಬ್ಬಾಯಿ, ನಾಗರತ್ನಾ ಚೋಳಿನ, ಅರವಿಂದ ಮಾಳಗೆ, ಅನ್ನಪೂರ್ಣಾ ತೆಲಗಿ, ಎಂ.ಎಸ್. ಯಲಿಗಾರ, ಡಿ.ಆರ್. ಚವ್ಹಾಣ ಇದ್ದರು.