<p><strong>ಸವದತ್ತಿ (ಬೆಳಗಾವಿ ಜಿಲ್ಲೆ):</strong> ಕ್ರಿಮಿನಾಶಕ ಬೆರೆಸಿದ್ದ ನೀರು ಕುಡಿದು ಸೋಮವಾರ ತಾಲ್ಲೂಕಿನ ಹೂಲಿಕಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೂವರು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. </p>.<p>ಶಿಕ್ಷಕರು ತಕ್ಷಣವೇ ಆಂಬುಲೆನ್ಸ್ ಕರೆಸಿ, ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.</p>.<p>‘ಟ್ಯಾಂಕ್ ಸುತ್ತಲಿನ ವಾಸನೆ ಹಾಗೂ ಹತ್ತಿರ ಸಿಕ್ಕ ಬಾಟಲಿಯಿಂದ ಟ್ಯಾಂಕ್ಗೆ ದುಷ್ಕರ್ಮಿಗಳು ಕೀಟನಾಶಕ ಔಷಧಿ ಬೆರೆಸಿದ್ದಾರೆ ಎಂದು ವೈದ್ಯರು ಪರೀಕ್ಷಿಸಿ ದೃಢ ಪಡಿಸಿದ್ದಾರೆ.</p>.<p>Quote - ಮಕ್ಕಳು ಸೇವಿಸುವ ನೀರಿನಲ್ಲಿ ವಿಷ ಬೆರೆಸಿರುವುದು ಆಘಾತಕಾರಿ ಸಂಗತಿ. ಎಸ್ಪಿ ಡಿವೈಎಸ್ಪಿ ಅವರಿಗೆ ತನಿಖೆ ತೀವ್ರಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವಿಶ್ವಾಸ್ ವೈದ್ಯ ಶಾಸಕ</p>.<p>Quote - ಶಾಲೆಯ ಕುರಿತು ಗ್ರಾಮಸ್ಥರಲ್ಲಿ ಧ್ವೇಷ ಭಾವನೆ ಇಲ್ಲ. ಆದರೂ ಕಿಡಿಗೇಡಿಗಳು ವಿಷ ಬೆರೆಸಿದ್ದಾರೆ. ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಸ್.ಬಿ. ಗೋರಿನಾಯ್ಕ ಮುಖ್ಯ ಶಿಕ್ಷಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ (ಬೆಳಗಾವಿ ಜಿಲ್ಲೆ):</strong> ಕ್ರಿಮಿನಾಶಕ ಬೆರೆಸಿದ್ದ ನೀರು ಕುಡಿದು ಸೋಮವಾರ ತಾಲ್ಲೂಕಿನ ಹೂಲಿಕಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೂವರು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. </p>.<p>ಶಿಕ್ಷಕರು ತಕ್ಷಣವೇ ಆಂಬುಲೆನ್ಸ್ ಕರೆಸಿ, ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ.</p>.<p>‘ಟ್ಯಾಂಕ್ ಸುತ್ತಲಿನ ವಾಸನೆ ಹಾಗೂ ಹತ್ತಿರ ಸಿಕ್ಕ ಬಾಟಲಿಯಿಂದ ಟ್ಯಾಂಕ್ಗೆ ದುಷ್ಕರ್ಮಿಗಳು ಕೀಟನಾಶಕ ಔಷಧಿ ಬೆರೆಸಿದ್ದಾರೆ ಎಂದು ವೈದ್ಯರು ಪರೀಕ್ಷಿಸಿ ದೃಢ ಪಡಿಸಿದ್ದಾರೆ.</p>.<p>Quote - ಮಕ್ಕಳು ಸೇವಿಸುವ ನೀರಿನಲ್ಲಿ ವಿಷ ಬೆರೆಸಿರುವುದು ಆಘಾತಕಾರಿ ಸಂಗತಿ. ಎಸ್ಪಿ ಡಿವೈಎಸ್ಪಿ ಅವರಿಗೆ ತನಿಖೆ ತೀವ್ರಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವಿಶ್ವಾಸ್ ವೈದ್ಯ ಶಾಸಕ</p>.<p>Quote - ಶಾಲೆಯ ಕುರಿತು ಗ್ರಾಮಸ್ಥರಲ್ಲಿ ಧ್ವೇಷ ಭಾವನೆ ಇಲ್ಲ. ಆದರೂ ಕಿಡಿಗೇಡಿಗಳು ವಿಷ ಬೆರೆಸಿದ್ದಾರೆ. ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಸ್.ಬಿ. ಗೋರಿನಾಯ್ಕ ಮುಖ್ಯ ಶಿಕ್ಷಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>