<p>ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್ಆರ್ಎಸ್ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ ಬಟ್ಟಲ್ ಹೇಳಿದರು.</p>.<p>ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಗಜಾನನ ಕಾಶೀದ್, ಉಪಾಧ್ಯಕ್ಷೆ ನೀಲಮ್ಮ ಟಿಪ್ಪುಪುಡೆ ಹಾಜರಿದ್ದರು.</p>.<p>ಇದಕ್ಕೂ ಮುನ್ನ, ಕೋಟೆ ಕೆರೆ ಬಳಿ ಇರುವ ಅಶೋಕ ವೃತ್ತದಿಂದ ರಂಗಮಂದಿರದವರೆಗೆ ನಡೆದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್ಆರ್ಎಸ್ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ ಬಟ್ಟಲ್ ಹೇಳಿದರು.</p>.<p>ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಗಜಾನನ ಕಾಶೀದ್, ಉಪಾಧ್ಯಕ್ಷೆ ನೀಲಮ್ಮ ಟಿಪ್ಪುಪುಡೆ ಹಾಜರಿದ್ದರು.</p>.<p>ಇದಕ್ಕೂ ಮುನ್ನ, ಕೋಟೆ ಕೆರೆ ಬಳಿ ಇರುವ ಅಶೋಕ ವೃತ್ತದಿಂದ ರಂಗಮಂದಿರದವರೆಗೆ ನಡೆದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>