ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ (ಎಲೆಕ್ಟ್ರಾನಿಕ್ ಮೀಡಿಯಾ) ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ತೋರಿದ್ದಾರೆ. ಈಚೆಗೆ ನಡೆದ 71ನೇ ಘಟಿಕೋತ್ಸವದಲ್ಲಿ ಪದಕ ಪ್ರದಾನ ಮಾಡಲಾಗಿದೆ. ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.