ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಯೋಜನೆಗಳು ಪಾರದರ್ಶಕವಾಗಿ ತಲುಪಲಿ: ಜಿ.ಪಲ್ಲವಿ

ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ
Published : 29 ಆಗಸ್ಟ್ 2024, 7:16 IST
Last Updated : 29 ಆಗಸ್ಟ್ 2024, 7:16 IST
ಫಾಲೋ ಮಾಡಿ
Comments
ಗುರಿ ಸಾಧನೆ ವಿಳಂಬ: ಬೇಸರ
‘ಕಳೆದ ಎರಡು  ವರ್ಷಗಳಿಂದ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ತಲುಪಿಸುವ ಯೋಜನೆಗಳ ಗುರಿ ಸಾಧನೆ ಆಗಿಲ್ಲ. ಗಂಗಾ ಕಲ್ಯಾಣ ಉದ್ಯಮಶೀಲತೆ ಸೇರಿದಂತೆ ಯಾವುದೇ ಯೋಜನೆಗಳು ಸಮರ್ಪಕ ಅನುಷ್ಠಾನವಾಗಿಲ್ಲ’ ಎಂದೂ ಪಲ್ಲವಿ ಬೇಸರ ವ್ಯಕ್ತಪಡಿಸಿದರು. ‘ಅಲೆಮಾರಿ ಸಮುದಾಯಗಳ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಂಬೇಡ್ಕರ್ ನಿಗಮಕ್ಕೆ ಪಟ್ಟಿ ಸಲ್ಲಿಸಿದೆ. ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಕಾರಣ ಗಂಗಾಕಲ್ಯಾಣ ಯೋಜನೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಎರಡು ತಿಂಗಳ ಒಳಗಾಗಿ ಯೋಜನೆ ಜನರಿಗೆ ತಲುಪಿಸಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT