ಅಧ್ಯಕ್ಷತೆ ವಹಿಸಿದ್ದ ರಾಜಾ ಲಖಮಗೌಡ ವಿಜ್ಞಾನ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಲ್..ವಿ. ದೇಸಾಯಿ, ‘ಕಾರ್ಯ ಸಾಧನೆಗೆ ಪ್ರಾಮಾಣಿಕತೆ ಮುಖ್ಯ. ವಿದ್ಯಾರ್ಥಿಗಳು ಕುತೂಹಲದಿಂದ ವಿಚಾರಗಳನ್ನು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು. ಪ್ರಾಯೋಗಿಕವಾಗಿ ವ್ಯಕ್ತಪಡಿಸುವ ಮನೋಭಾವ ಹೊಂದಿರಬೇಕು. ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು’ ಎಂದರು.