ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧಾಪ್ಯ ವೇತನಕ್ಕಾಗಿ ಒತ್ತಾಯ

Last Updated 29 ಜೂನ್ 2020, 16:05 IST
ಅಕ್ಷರ ಗಾತ್ರ

ಬೆಳಗಾವಿ: ಕಳೆದ 5 ತಿಂಗಳಿನಿಂದ ಬಾರದ ವೃದ್ಧಾಪ್ಯ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಾಲ್ಲೂಕಿನ ಅಗಸಗಾ ಹಾಗೂ ಚಲವೇನಟ್ಟಿ ಗ್ರಾಮಸ್ಥರು ಸೋಮವಾರ ಒತ್ತಾಯಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ‘ಕಳೆದ 5 ತಿಂಗಳಿನಿಂದ ಪಿಂಚಣಿ ಬಂದಿಲ್ಲ. ನಾವೆಲ್ಲರೂ ಬಡಕುಟುಂಬದವರಾಗಿದ್ದು, ಪಿಂಚಣಿಯೇ ನಮಗೆ ಆಧಾರವಾಗಿದೆ. ಕೂಡಲೇ ಇದನ್ನು ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ಮುಖಂಡ ಕಲಗೌಡ ಪಾಟೀಲ ಇದರ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT