ಗಡಿ ನಾಡಿನಲ್ಲಿ ಕನ್ನಡದ ಬೆಳವಣಿಗೆಗೆ ಸಕ್ರಿಯವಾಗಿ ತೊಡಗಿದ್ದರು. ನಾಡು–ನುಡಿ, ನೆಲ–ಜಲದ ವಿಷಯದಲ್ಲಿ ಧಕ್ಕೆಯಾದಾಗ ಹೋರಾಟದಲ್ಲೂ ಪಾಲ್ಗೊಳ್ಳುತ್ತಿದ್ದರು. ಸಾಹಿತ್ಯ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿದ್ದರು. ತಮ್ಮ ನಾಡೋಜ ಪ್ರತಿಷ್ಠಾನದ ಮೂಲಕ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರತಿ ವರ್ಷ ‘ಸಮ್ಮಾನ್’ ಹೆಸರಿನಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸುತ್ತಿದ್ದರು.