ಶೆಟ್ಟರ ಮಠದ ಸ್ವಾಮೀಜಿ ಮಾತನಾಡಿದರು. ಬಾಬುರಾವ ಮಹಾರಾಜರು ಹಾಗೂ ಕೊರೊನಾ ಯೋಧರಾದ ಡಿವೈಎಸ್ಪಿ ಎಸ್.ವಿ. ಗಿರೀಶ, ಸಿಪಿಐ ಶಂಕರಗೌಡ ಬಸನಗೌಡ, ಪಿಎಸ್ಐ ಕುಮಾರ ಹಾಡ್ಕರ, ಡಾ.ಮಲ್ಲಿಕಾರ್ಜುನ ಹಂಜಿ, ಅನ್ನದಾಸೋಹಿ ರಾಮನಗೌಡ ಪಾಟೀಲ (ಶಿವನೂರು), ಗ್ರೇಡ್–2 ತಹಶೀಲ್ದಾರ್ ರಾಜೇಶ ಬುರ್ಲಿ, ಡಾ.ಪ್ರಕಾಶ ಸಾವಡಕರ, ಪ್ರಕಾಶ ಮಹಾಜನ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ, ಆಶಾ ಕಾರ್ಯಕರ್ತೆಯರನ್ನು ಸತ್ಕರಿಸಲಾಯಿತು.