ಸಚಿವರಾದ ಅನುಭವ: ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಣೆ. ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ 2ನೇ ಬಾರಿಗೆ ಸಚಿವ ಸ್ಥಾನ ದೊರೆತಿದೆ. ಜೊಲ್ಲೆ ಉದ್ಯೋಗ ಸಮೂಹದ ಮೂಲಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅವರ ಪತಿ, ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ.