ಉಪ ವಿಭಾಗಾಧಿಕಾರಿ ಯುಕೇಶಕುಮಾರ ಮತ್ತು ಡಿವೈಎಸ್ಪಿ ಮನೋಜ ನಾಯಿಕ, ಎಡಿಎಚ್ಒ ಡಾ.ಎಸ್.ಎಸ್. ಗಡಾದ, ಐಎಂಎ ಅಧ್ಯಕ್ಷೆ ಡಾ.ರೋಹಿಣಿ ಕುಲಕರ್ಣಿ, ಡಾ.ರಾಜೇಂದ್ರ ಸಲಗರಡ, ಡಾ.ಶ್ರೀಧರ ಕುಲಕರ್ಣಿ, ಡಾ.ದೇವಿಕಾ ಭಾತೆ, ಶಾಂಭವಿ ಅಶ್ವಥಪೂರ, ಶಕುಂತಲಾ ಡೋಣವಾಡೆ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಸಂತೋಷ ಟವಳೆ, ನಾಗರಾಜ ಮೇದಾರ, ಬಾಬು ಮಿರ್ಜೆ, ವಿಶ್ವನಾಥ ಕಾಮಗೌಡ, ಸಂಜಯ ಅರಗೆ ಇದ್ದರು.