ಎಪಿಎಂಸಿ ಅಧ್ಯಕ್ಷ ಯುವರಾಜ ಕದಮ್, ನಿರ್ದೇಶಕ ಮನೋಜ್, ಎಪಿಎಂಸಿ ಸೂಪರಿಂಟೆಂಡೆಂಟ್ ನವೀನ್ ಪಾಟೀಲ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡ, ಮಹಾನಗರ ಘಟಕದ ಅಧ್ಯಕ್ಷ ಕಲ್ಲಪ್ಪ ಶಹಾಪೂರಕರ, ಗ್ರಾಮೀಣ ಘಟಕದ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಬಾಹುಬಲಿ ದೊಡ್ಡನ್ನವರ, ಮಹಾವೀರ ನಾಶಿಪುಡಿ, ಉಪಾಧ್ಯಕ್ಷ ಶೇಖರಗೌಡ ಮೊದಗಿ, ರೈತ ಮುಖಂಡ ಪ್ರಕಾಶ ನಾಯಕ ಇದ್ದರು.