‘ಲಿಂಗರಾಜರು ಅಂದು ಸ್ಥಾಪಿಸಿದ ಟ್ರಸ್ಟ್ನಿಂದ ಡಾ.ನಂದೀಮಠರು, ಡಿ.ಸಿ. ಪಾವಟೆ, ಬಿ.ಡಿ. ಜತ್ತಿ, ಎಚ್.ವಿ. ಕೌಜಲಗಿ, ಆರ್.ಸಿ. ಹಿರೇಮಠ ಮೊದಲಾದವರು ಲಿಂಗರಾಜ ವಿದ್ಯಾರ್ಥಿವೇತನ ಪಡೆದು ಸಮಾಜದಲ್ಲಿ ಗೌರವಾನ್ವಿತ ಕಾರ್ಯಗಳನ್ನು ಮಾಡಿದರು. ಕೆಎಲ್ಇ ಸಂಸ್ಥೆಯು ಅವರ ಜಯಂತಿಯನ್ನು ಪ್ರತಿ ವರ್ಷ ಅಂಗ ಸಂಸ್ಥೆಗಳಲ್ಲಿ ಆಚರಿಸುತ್ತಾ ಗೌರವ ಸಲ್ಲಿಸುತ್ತಿದೆ’ ಎಂದರು.