ಶನಿವಾರ, 27 ಡಿಸೆಂಬರ್ 2025
×
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಒಂದಾದ ಶಿವಸೇನಾ ಬಣಗಳು: ಬೆಳಗಾವಿಯಲ್ಲಿ ಎಂಇಎಸ್‌ ಬಲ ದ್ವಿಗುಣ

Published : 27 ಡಿಸೆಂಬರ್ 2025, 3:26 IST
Last Updated : 27 ಡಿಸೆಂಬರ್ 2025, 3:26 IST
ಫಾಲೋ ಮಾಡಿ
Comments
ಎಚ್‌.ಕೆ.ಪಾಟೀಲ ಅವರಿಗೆ ಗಡಿ ಉಸ್ತುವಾರಿ ಸಚಿವ ಸ್ಥಾನ ನೀಡಿದ್ದು ಹೊರತುಪಡಿಸಿದರೆ ರಾಜ್ಯ ಸರ್ಕಾರ ಗಡಿ ವಿಚಾರದಲ್ಲಿ ಎಚ್ಚೆತ್ತುಕೊಂಡಿಲ್ಲ. ಗಡಿ ಕನ್ನಡಿಗರಲ್ಲಿ ಭ್ರಮನಿರಸನ ಮೂಡಿಸಬೇಡಿ
ಅಶೋಕ ಚಂದರಗಿ ಸದಸ್ಯ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಶಿವಸೇನಾ ಬಣಗಳೊಂದಿಗೆ ನಮ್ಮ ಸಾಮರ್ಥ್ಯ ದುಪ್ಪಟ್ಟಾಗಿದೆ. ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹೋರಾಟ ಉಗ್ರವಾಗಲಿದೆ
ಮನೋಹರ ಕಿಣೇಕರ ಅಧ್ಯಕ್ಷ ಎಂಇಎಸ್‌ ಬೆಳಗಾವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT