‘ಲಿಖಿತ ಒಡಂಬಡಿಕೆ ಮಾಡಿಕೊಳ್ಳುವಂತೆ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಹಾಗೂ ರೈತರಿಗೆ ಸೂಚನೆ ನೀಡಿದ್ದು ಅಪರಾಧವಾಗಿದ್ದು, ನಿಮ್ಮ ಮೇಲೆ ಏಕೆ ಕ್ರಮಕೈಗೊಳ್ಳಬಾರದೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಕ್ಕರೆ ಸಚಿವ ಕೆ.ಜೆ. ಜಾರ್ಜ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಬ್ಬು ಅಭಿವೃದ್ಧಿ ಆಯುಕ್ತ, ಬೆಳಗಾವಿ ಜಿಲ್ಲಾಧಿಕಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಹಾಗೂ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದೇನೆ’ ಎಂದು ಹೇಳಿದರು.