‘ಕ್ಷೇತ್ರಕ್ಕೆ ಅನುದಾನ ಬೇಕೆಂದು ಹಲವು ಬಾರಿ ಮುಖ್ಯಮಂತ್ರಿ ಮನೆ ಬಾಗಿಲಿಗೆ ಹೋಗಿದ್ದೆ. ಆದರೆ, ಸ್ಪಂದಿಸಲಿಲ್ಲ. ನಾನು ಅಬಿವೃದ್ಧಿಗಾಗಿ ರಾಜೀನಾಮೆ ಕೊಟ್ಟಿದ್ದೇನೆಯೇ ಹೊರತು ವೈಯಕ್ತಿಕ ದೃಷ್ಟಿಯಿಂದಲ್ಲ. ಜನರಿಗೆ ಒಳ್ಳೆಯದು ಮಾಡಲೆಂದೇ ರಾಜಕಾರಣಕ್ಕೆ ಬಂದ್ದಿದ್ದೇನೆ. ಆದರೆ, ಸಮ್ಮಿಶ್ರ ಸರ್ಕಾರದಿಂದ ಮೋಸವಾಗಿದೆ’ ಎಂದು ದೂರಿದರು.