ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದ ಅವರು ಬೆಂಗಳೂರಿಗೆ ತೆರಳುತ್ತಿದ್ದರು. ತಮ್ಮೊಂದಿಗೆ ಸತೀಶ ಜಾರಕಿಹೊಳಿ ಅವರನ್ನೂ ಕರೆದುಕೊಂಡು ಬಂದಿದ್ದರು. ಹೆಲಿಕಾಪ್ಟರ್ಅನ್ನು ಗೋಕಾಕದ ಡಾಲರ್ಸ್ ಕಾಲೊನಿಯ ಹೆಲಿಪ್ಯಾಡ್ನಲ್ಲಿ ಲ್ಯಾಂಡ್ ಮಾಡಿಸಿ ಇಳಿಸಿ ಹೋಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದ್ದಾರೆ.