ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪ್ರವಾಹ ಹಾನಿ ವೀಕ್ಷಣೆಗೆ ಸಿದ್ದರಾಮಯ್ಯ

Last Updated 25 ಜುಲೈ 2021, 14:16 IST
ಅಕ್ಷರ ಗಾತ್ರ

ಬೆಳಗಾವಿ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜುಲೈ 26ರಂದು ರಾತ್ರಿ 8.30ಕ್ಕೆ ನಗರಕ್ಕೆ ಬಂದು ಪ್ರವಾಸಿಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜುಲೈ 27ರಂದು ಜಿಲ್ಲೆಯ ಖಾನಾಪುರ, ಹುಕ್ಕೇರಿ, ಯಮಕನಮರಡಿ ಕ್ಷೇತ್ರದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ, ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ ಮತ್ತು ಮುಖಂಡರು ಪಾಲ್ಗೊಳ್ಳುವರು ಎಂದು ಕಾಂಗ್ರೆಸ್‌ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT