ಸಿದ್ದೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿದ್ದಪ್ಪ ಮರ್ಯಾಯಿ, ಡಾ.ಎಂ.ಬಿ. ಕುಂಬಾರ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಗ್ರಾ.ಪಂ. ಅಧ್ಯಕ್ಷ ಮಲ್ಲಪ್ಪ ಟೋಣಪೆ, ಬೆಮುಲ್ ನಿರ್ದೇಶಕ ವಿ.ಬಿ. ಈಟಿ, ಪಿಕೆಪಿಎಸ್ ಅಧ್ಯಕ್ಷ ಶಂಕರ ನೇರ್ಲಿ, ಡಿ.ಬಿ. ಕೊಟಬಾಗಿ, ಶಿವಪುತ್ರ ಮನಗೂಳಿ, ಎಂ.ಎಸ್. ಈಟಿ, ವಿನಾಯಕ ಕುಂಬಾರ, ರಾಜು ಕುಂಬಾರ, ಮಾರುತಿ ಮರ್ಯಾಯಿ ಪಾಲ್ಗೊಂಡಿದ್ದರು.