ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡರಾದ ಎಲ್.ಜಿ. ಗಾಡಿವಡ್ಡರ, ಕೆ.ಎಸ್.ಮಮದಾಪುರ, ಪರಶುರಾಮ ಕಲಘಟಗಿ, ಆರ್.ಬಿ.ಬಂಡಿವಡ್ಡರ, ಶಿವಾಜಿ ವಡ್ಡರ, ಚೌಡಪ್ಪ ವಡ್ಡರ, ಶಿವಾಜಿ ಹಿಂಡಲಗೇಕರ ಇದ್ದರು.