ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಶಾಸಕ– ಅಧಿಕಾರಿ ಮಧ್ಯೆ ಏಕವಚನದಲ್ಲಿ ಮಾತಿನ ಚಕಮಕಿ

Published : 8 ಜನವರಿ 2024, 16:29 IST
Last Updated : 8 ಜನವರಿ 2024, 16:29 IST
ಫಾಲೋ ಮಾಡಿ
Comments
ಡಿಸಿಎಫ್‌ಒ ಶಿವಾನಂದ ನಾಯಕವಾಡಿ ಅವರು ನನ್ನೊಂದಿಗೆ ಅವಮಾನಕಾರಿ ಆಗಿ ಮಾತನಾಡಿದ್ದಾರೆ. ಈ ಬಗ್ಗೆ ವಿಧಾನಸಭಾಧ್ಯಕ್ಷರು ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯ ಘಟಕಕ್ಕೆ ದೂರು ನೀಡುತ್ತೇನೆ
–ದುರ್ಯೋದನ ಐಹೊಳೆ ಶಾಸಕ ರಾಯಬಾಗ
ಶಾಸಕರೇ ಮೊದಲು ಏಕವಚನದಲ್ಲಿ ನಿಂದಿಸಿದ್ದಾರೆ. ಅದಕ್ಕೆ ನಾನು ಹಾಗೆಯೇ ಪ್ರತ್ಯುತ್ತರ ನೀಡಿದ್ದೇನೆ. ರಾಯಬಾಗದ ಕಟ್ಟಡ ಅನಧಿಕೃತವಾಗಿದೆ. ಶಾಸಕರು ಒತ್ತಡ ಹೇರಿ ಕೆಲಸಕ್ಕೆ ಅಡ್ಡಿಪಡಿಸಬಾರದು
–ಶಿವಾನಂದ ನಾಯಕವಾಡಿ ಡಿಸಿಎಫ್‌ಒ ಗೋಕಾಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT