‘ಜ್ಯೋತಿರಾಜ ಸಿದ್ರಾಯಿ ದೊಡ್ಡಮನಿ (24), ಅಕ್ಷಯ ಕೃಷ್ಣ ಕೋಲ್ಕಾರ (24), ಪ್ರಶಾಂತ ಯಲ್ಲಪ್ಪ ಕಳ್ಳಿಮನಿ (30), ಪ್ರಶಾಂತ ಬಸವಂತ ಗರಾಣಿ (28), ರೋಹಿತ್ ರಾಜೇಂದ್ರ ದೊಡ್ಡಮನಿ (23), ಶಿವರಾಜ ಅಲಿಯಾಸ್ ಸೋನ್ಯಾ ನಾಗೇಶ ದೊಡ್ಡಮನಿ (21) ಆರೋಪಿಗಳು. ಅಂಬೇಡ್ಕರ್ ಗಲ್ಲಿ ನಿವಾಸಿಗಳೆ ಆದ ಅವರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಅವರಿಂದ ರಕ್ತಸಿಕ್ತ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.