ಬೆಳೆಯುತ್ತಿರುವ ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕ ವಿಧಾನದಲ್ಲಿ ಬಳಕೆ ಮಾಡಿಕೊಳ್ಳುವ ಕುರಿತು ಚರ್ಚಿಸಿದರು. ಆರಂಭಿಕ ಹಂತದಲ್ಲಿಯೇ ಕೀಟಗಳ ಲಾರ್ವಾ ಬಳಕೆ ಮಾಡಿಕೊಳ್ಳುವ ತಂತ್ರಜ್ಞಾನ ಅಳವಡಿಸಿಕೊಳ್ಳುವ ತಿಳಿಸಿದರು. ಈ ತಂತ್ರಜ್ಞಾನ ಅಳವಡಿಸಿಕೊಂಡರೆ ಹೋಟೆಲ್ ತ್ಯಾಜ್ಯ, ತರಕಾರಿ ಮತ್ತು ಮಾಂಸದ ತ್ಯಾಜ್ಯವನ್ನು ಕೂಡ ಸಮರ್ಪಕವಾಗಿ ನಿರ್ಹಹಿಸಬಹುದು ಎಂದು ಹೇಳಿದರು.